ಬೆಂಗಳೂರು : ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರ್ಕಾರ ಇರುತ್ತೆ. ಆಮೇಲೆ ಈ ದುಷ್ಟ ಸರ್ಕಾರವನ್ನ ಜನ ಓಡಿಸ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಜಾಧ್ವನಿ ಯಾತ್ರೆಯಿಂದ ಬಿಜೆಪಿಗೆ ತಲೆ ಕೆಟ್ಟು ಹೋಗಿದೆ. 200 ಯುನಿಟ್ ವಿದ್ಯುತ್, 2 ಸಾವಿರ ಯೋಜನೆ ಜಾರಿಗೊಳಿಸುವ ಭರವಸೆ