ಕೆಲಸ ಖಾಯಂಗೊಳಿಸದ ಹಿನ್ನೆಲೆ ಪೌರಕಾರ್ಮಿಕರಿಂದ ಮುಷ್ಕರ ನಡೆಯುತ್ತಿದ್ದು,ಕಸ ಗುಡಿಸೋ ಪೌರಕಾರ್ಮಿಕರಿಂದ ಇಂದಿನಿಂದ ಮುಷ್ಕರ ಶುರುವಾಗಿದೆ.ಅಧಿಕಾರಿಗಳ ಎಡವಟ್ಟಿಗೆ ಹರಾಜಾಗುತ್ತಾ ಐಟಿಸಿಟಿಯ ಮಾನ?ಬಿಬಿಎಂಪಿ ನೇಮಕಾತಿಯಲ್ಲಿ ಭಾರಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.ಕೂಡಲೇ ನೇಮಕಾತಿ ಅದೇಶ ರದ್ದು ಮಾಡಬೇಕು ಅಂತ ಪೌರಕಾರ್ಮಿಕರು ಪ್ರತಿಭಟನೆ ಮಾಡ್ತಿದ್ದಾರೆ. ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪೌರಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ.ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದು,ಪೊರಕೆ ಹಿಡಿಯಲ್ಲ, ಬೀದಿ ಗೂಡಿಸಲ್ಲ ಎಂದ 16