ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸ್ಪಷ್ಟ ಮಾಹಿತಿ ದೊರೆತಿದ್ದು, ಇನ್ನೊಂದು ವಾರದಲ್ಲಿ ಬಹಿರಂಗ ಪಡಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.