ಬೆಂಗಳೂರು: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹಂತಕರ ಬಗ್ಗೆ ಸುಳಿವು ನೀಡಿದಲ್ಲಿ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.