ಪತ್ರಕರ್ತೆ ಗೌರಿ ಲಂಕೇಶ್ ಸಾವಿಗೆ ಮಾಜಿ ಪತಿ ದೊಡ್ಡಬಳ್ಳಾಪುರದ ರಾಜಘಟ್ಟ ಮೂಲದ ಚಿದಾನಂದ್ ರಾಜಘಟ್ಟ ಸಂತಾಪ ಸೂಚಿಸಿದ್ದಾರೆ. ಅಮೆರಿಕದಲ್ಲಿರುವ ಅವರು ಫೇಸ್ಬುಕ್ ಮೂಲಕ ಗೌರಿ ಲಂಕೇಶ್ ಅವರಿಗೆ ಸಂತಾಪ ಸೂಚಿಸಿದ್ದಾರೆ. ತಮ್ಮ ಸಂತಾಪ ಸೂಚಕದ ವೇಳೆ ಗೌರಿ ಲಂಕೇಶ್ ಅವರ ವೈಚಾರಿಕತೆಯನ್ನ ಶ್ಲಾಘಿಸಿರುವ ಮಾಜಿ ಪತಿ, ಘನತೆ, ಸಮಗ್ರತೆ ನಿರ್ಭೀತಿಯ ಕೆಲಸಗಳು ಮುಂದುವರೆಯುತ್ತವೆ ಎಂದು ಅವರು ಹೇಳಿದ್ಧಾರೆ. ಗೌರಿ ಲಂಕೇಶ್ ಅವರ ವೈಚಾರಿಕತೆ ಎಂದೆಂದಿಗೂ ಅಜರಾಮರ ಎಂದು ಅವರು ಹೇಳಿದ್ಧಾರೆ. ಗೌರಿ