ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ವಿಶೇಷ ತಂಡದಿಂದ ತನಿಖೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.