ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿರುವ ಹುಬ್ಬಳ್ಳಿಯ ಗಣೇಶ ಮಿಸ್ಕಿನ್ ಹಾಗೂ ಅಮಿತ್ ಬದ್ದಿ ಅಮಾಯಕರಾಗಿದ್ದು, ಈ ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು.