ಮೈಸೂರು : ಉದ್ಬೂರಿನಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಜಿಟಿ ದೇವೇಗೌಡರು ಸತ್ಯ ಹೇಳಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಗೆ ಮಾತನಾಡಿದ ಅವರು, ಸಚಿವ ಜಿ.ಟಿ.ದೇವೇಗೌಡ ಸತ್ಯ ಹೇಳಿದ್ದಾರೆ. ಉದ್ಬೂರಿನಲ್ಲಿ ಜೆಡಿಎಸ್ನವರು ಬಿಜೆಪಿಗೆ ಮತ ಹಾಕಿರುವುದು ಸತ್ಯ. ಉದ್ಬೂರಿನಲ್ಲಿ ಜೆಡಿಎಸ್ ಮತದಾರರು ಮಾತ್ರ ಇಲ್ಲ. ಕಾಂಗ್ರೆಸ್ ಮತದಾರರು ಇದ್ದಾರೆ. ಕಾಂಗ್ರೆಸ್ ಮತದಾರರು ಕಾಂಗ್ರೆಸ್ಗೆ ಮಾಡಿದ್ದಾರೆ. ಜೆಡಿಎಸ್ನವರು ಬಿಜೆಪಿಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ