ಗಡಿ ಜಿಲ್ಲೆ ಬೆಳಗಾವಿ ಪ್ರವಾಸದಲ್ಲಿರುವ ಸಿಎಂ ವಿರುದ್ಧ ರೈತರು ಧಿಕ್ಕಾರ ಕೂಗಿದ್ದಾರೆ. ಸರ್ಕಾರ- ಸಿಎಂ ವಿರುದ್ಧ ಘೋಷಣೆ ಕೂಗಿರುವ ಬೆಳೆಗಾರರು, ಬೊಬ್ಬೆ ಹೊಡೆದುಕೊಂಡು ಸಂಸದರ ವಿರುದ್ಧ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.