ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾದ ಹಿನ್ನಲೆಯಲ್ಲಿ ಇವರ ಸಾವಿಗೆ ರಾಜಕೀಯ ನಾಯಕರುಗಳು ಸಂತಾಪ ಸೂಚಿಸಿದ್ದಾರೆ.