ಬೆಂಗಳೂರು : ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ರಮೇಶ್ ಜಾರಕಿಹೊಳಿ ಕಳೆದ ಸರ್ಕಾರದಲ್ಲಿ ಡಿಕೆಶಿಗೆ ನೀಡಿದ್ದ ಸವಲತ್ತಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.