ಗೋವಾ : ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಅಸೆಂಬ್ಲಿಯಲ್ಲಿ ಕರ್ನಾಟಕದ ವಿರುದ್ಧ ನಿರ್ಣಯ ತೆಗೆದುಕೊಳಲು ನಿರ್ಧಾರ ಮಾಡಿರುವುದಾಗಿ ಗೋವಾ ಡೆಪ್ಯುಟಿ ಸ್ಪೀಕರ್ ಮೈಕಲ್ ಲೋಬೋ ಅವರು ಹೇಳಿಕೆಗಳನ್ನು ನೀಡಿದ್ದಾರೆ. ಕರ್ನಾಟಕ ಕಣಕುಂಬಿಯಲ್ಲಿ ಕೆಳಮಟ್ಟದ ಕಾಲುವೆ ನಿರ್ಮಿಸಿದೆ. ಕಾಲುವೆಯಿಂದ ಮಹದಾಯಿ ನೀರನ್ನು ಮಲಪ್ರಭಾಕ್ಕೆ ಹರಿಸುತ್ತಿದೆ. ಕರ್ನಾಟಕಕ್ಕೆ ನೀರು ಹರಿಯುವುದನ್ನು ತಡೆಯದಿದ್ದರೆ ಮಹದಾಯಿ ನದಿ ಒಣಗಿ ಹೋಗಲಿದೆ. ಕರ್ನಾಟಕ ವಿರುದ್ಧ ನೀರು ಕೊಡುವುದಿಲ್ಲ ಎಂದು ಗೋವಾ ಅಸೆಂಬ್ಲಿಯಲ್ಲಿ ತಿರ್ಮಾನಿಸಲಾಗಿದೆ. ಈ ವಿವಾದವು