ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಯಾದಗಿರಿ ಜಿಲ್ಲೆಯ ಶಹಾಪುರದ ನಿವಾಸಿಯಾದ ಅಭಿಮಾನಿಯೋರ್ವ ದೇವರ ಮೊರೆ ಹೋಗಿದ್ದಾರೆ.. ಗುರುಮಣಿಕಂಠ ಅಯ್ಯಪ್ಪ ಮಾಲೆ ಧರಿಸಿ ದೇವರ ಮೊರೆ ಹೋಗಿದ್ದಾರೆ.