ಗೋಲಿಬಾರ್ ಘಟನೆ ಖಂಡಿಸಿ ಲಕ್ಷಾಂತರ ಜನರು ಬೀದಿಗಿಳಿದು ನಡೆಸಿದ ಹೋರಾಟ ಮತ್ತೆ ರಾಜ್ಯದ ಗಮನ ಸೆಳೆದಿದ್ದು, ಮಂಗಳೂರಿನತ್ತ ಮತ್ತೊಮ್ಮೆ ತಿರುಗಿ ನೋಡುವಂತೆ ಮಾಡಿದೆ.