ದಾವಣಗೆರೆ : ಭಾರೀ ಮಳೆಯಿಂದಾಗಿ ಶಿವಮೊಗ್ಗದ ಭದ್ರಾ ನದಿ ಭರ್ತಿಯಾಗಿದ್ದು, ಇದೇ ಆಗಸ್ಟ್ ಮೊದಲ ವಾರದಲ್ಲಿ ಕಾಲೆವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.