ಬೆಂಗಳೂರು : ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿಹಿಸುದ್ದಿ ನೀಡಿದ್ದು, ವಲಸೆ ಹೋದ ,ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿದ್ದರೂ ಹತ್ತಿರದ ಶಾಲೆಗಳಲ್ಲಿ ಪಾಠ ಕೇಳಬಹುದು ಎಂದು ಹೇಳಿದ್ದಾರೆ.