ಬೆಂಗಳೂರು : ಹಿಂದಿನ ಸಿದ್ದರಾಮಯ್ಯ ಸರ್ಕಾರ ಘೋಷಿಸಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಸಿಗಲಿದೆ ಎಂದು ಹೇಳುವುದರ ಮೂಲಕ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಕಾಲೇಜು ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಲ್ಯಾಪ್ ಟಾಪ್ ವಿತರಣೆಗೆ ನೀಡಿದ್ದ ಅನುದಾನ ವಾಪಸ್ ಪಡೆದಿಲ್ಲ. ಕಳೆದ ವರ್ಷ ಪರಿಶಿಷ್ಟ ವಿದ್ಯಾರ್ಥಿಗಳಿಗಷ್ಟೇ ಲ್ಯಾಪ್