ಬೆಂಗಳೂರು-ಬೆಂಗಳೂರಿನಲ್ಲಿ ಜನವರಿ 17ರಂದು ಇಂಡಿಯಾ ಹಾಗೂ ಅಪ್ಘಾನಿಸ್ತಾನ ಟಿ-20 ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.ಹೀಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.ಮ್ಯಾಚ್ ಮುಗಿದ ನಂತರ ಕ್ರೀಡಾಂಗಣದಿಂದ ನಗರದ ವಿವಿಧ ಕಡೆಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಿದೆ.