ಅಯ್ಯಪ್ಪಾ ಸ್ವಾಮಿ ಭಕ್ತರಿಗೆ ರಾಜ್ಯ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ.ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್ ವ್ಯವಸ್ಥೆ ಮಾಡಲಾಗಿದೆ.ಕೇರಳದ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಗೆ ತೆರಳುವ ಪ್ರಯಾಣಿಕರಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿಂದ ಶಬರಿಮಲೆಗೆ ತೆರಳೋ ಭಕ್ತರಿಗೆ ವೋಲ್ವೋ ಬಸ್ ವ್ಯವಸ್ಥೆ ಮಾಡಿದ್ದು,ಡಿ. 1 ರಿಂದ ಪ್ರತಿದಿನ ಬೆಂಗಳೂರು ನಿಲಕಲ್ ನಡುವೆ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸಂಚಾರ ನಡೆಸಲಿದೆ.ಶಾಂತಿನಗರ ಬಸ್ ನಿಲ್ದಾಣದಿಂದ ಪ್ರತಿದಿನ ಮಧ್ಯಾಹ್ನ 1.50ಕ್ಕೆ