ಕಲ್ಬುರ್ಗಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ದಾರುಣ್ಯ ಹತ್ಯೆಯಾಗಿದೆ.ಇದನ್ನ ನಾನು ಖಂಡಿಸ್ತೇನೆ.ಮರಳು ಮಾಫಿಯಾ ತಡೆಗಟ್ಟುವ ಸದಸ್ಯನಾಗಿ ಪೊಲೀಸ್ ಕಾನ್ಸ್ಟೇಬಲ್ ಕೆಲಸ ಮಾಡ್ತಿದ್ರು.ಅವರ ಮೇಲೆ ಏಕಾಏಕಿ ಟ್ರಾಕ್ಟರ್ ಹರಿಸಿ ಹತ್ಯೆ ಮಾಡಲಾಗಿದೆ ಎಂದು ಆರ್ ಅಶೋಕ್ ಆರೋಪ ಮಾಡಿದ್ದಾರೆ.