ಅಧಿಕಾರಿಗಳನ್ನು ಬೆದರಿಸಿ ಲಾಭ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಮುಖಂಡರು ಗೂಂಡಾ ರಾಜ್ಯವನ್ನಾಗಿಸಿದ್ದಾರೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.