ಬೆಂಗಳೂರು : ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಸರ್ಕಾರದಲ್ಲಿ ಬಹುಮತವಿಲ್ಲದ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದ್ದ ಪರಿಣಾಮ ರಾಜ್ಯಪಾಲರ ಭಾಷಣ ಅರ್ಧದಲ್ಲೇ ಮುಕ್ತಾಯಗೊಂಡಿದೆ.