ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿಯವರ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಲಿದೆಯಾ? ಎಂಬ ಅನುಮಾನ ಎಲ್ಲೇಡೆ ವ್ಯಕ್ತವಾಗುತ್ತಿದೆ.