ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೇಂದ್ರ ಸರ್ಕಾರದ ಬರ ಪರಿಹಾರಕ್ಕೆ ಕಾಯದೆ ಸಮೀಕ್ಷೆ ನಡೆಸಿದ ಒಂದೆರಡು ತಿಂಗಳಲ್ಲೇ ರೈತರಿಗೆ NDRF ನಿಯಮದ ದರಕ್ಕಿಂತ ದುಪ್ಪಟ್ಟು ಬೆಳೆ ಪರಿಹಾರವನ್ನು ರೈತರಿಗೆ ನೀಡಿದ್ದೆವು.