ಬೆಂಗಳೂರು : ರೈತರು ವಾಣಿಜ್ಯ ಬ್ಯಾಂಕ್ ಗಳಿಂದ ಪಡೆದಿರುವ ಬೆಳೆ ಸಾಲಮನ್ನಾ ಯೋಜನೆಯ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಆ ಮೂಲಕ ಒಂದೇ ಕಂತಿನಲ್ಲಿ ಹಣ ಬಿಡುಗಡೆಗೆ ಸರ್ಕಾರ ಆದೇಶಿಸಿದೆ. ರೈತರು ವಾಣಿಜ್ಯ ಬ್ಯಾಂಕ್ ಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ