ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಎಸ್ಮಾ ಜಾರಿ ಮಾಡಿದರೆ ಮನಸ್ಸುಗಳು ಕೆಟ್ಟುಹೊಗುತ್ತವೆ. ಅದಕ್ಕಾಗಿ ಎಸ್ಮಾ ಜಾರಿ ಬೇಡ ಎನ್ನುವುದು ಸರಕಾರದ ಉದ್ದೇಶ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.