ದಲಿತ, ಹರಿಜನ, ಗಿರಿಜನ ಎನ್ನುವ ಪದಗಳನ್ನು ಇನ್ಮುಂದೆ ಬಳಸುವಂತಿಲ್ಲ. ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರವ್ಯವಹಾರ, ಪ್ರಮಾಣ ಪತ್ರಗಳಲ್ಲಿ `ದಲಿತ ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ ಎಂದು ಉಪಮುಖ್ಯಮಂತ್ರಿಯವರಾದ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.ಹರಿಜನ ಮತ್ತು ಗಿರಿಜನ ಎನ್ನುವ ಪದವನ್ನು ಬಳಕೆ ಮಾಡಬಾರದು. ಆಂಗ್ಲ ಭಾಷೆಯಲ್ಲಿ ಎಸ್ಸಿ, ಎಸ್ಟಿ ಎಂದು