ಶಿವಮೊಗ್ಗ : ಅಡಿಕೆಗೆ ಎಲೆಚುಕ್ಕಿ ರೋಗ ಹಿನ್ನೆಲೆಯಲ್ಲಿ ಅಡಿಕೆ ತೋಟಗಳ ಸಮಗ್ರ ನಿರ್ವಹಣೆ ಬಗ್ಗೆ ವರದಿ ಕೇಳಿದ್ದೇನೆ.ವರದಿ ಬಂದ ನಂತರ ಸರ್ಕಾರ ಏನು ಕ್ರಮ ಕೈಗೊಳ್ಳಬಹುದೆಂದು ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೈಮರ ಗ್ರಾಮಕ್ಕೆ ಭೇಟಿ ನೀಡಿ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಪರಿಶೀಲನೆ ನಡೆಸಿದ ಅವರು, ಕೃಷಿ ವಿಜ್ಞಾನಿಗಳು ಹಾಗು ಕೃಷಿ ಅಧಿಕಾರಿಗಳಿಂದ ರೋಗದ ಬಗ್ಗೆ ಮಾಹಿತಿ ಪಡೆದರು.ಪರಿಶೀಲನೆ ನಂತರ ಮಾಧ್ಯಮದವರ