ರಾಮನಗರ : ರೇಷ್ಮೆನಗರಿ ರಾಮನಗರವನ್ನು ನವಬೆಂಗಳೂರು ಎಂದು ಮರುನಾಮಕರಣ ಮಾಡಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ತಿಳಿದುಬಂದಿದೆ.