Normal 0 false false false EN-US X-NONE X-NONE ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಆರಂಭಿಸುವ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಮಹಾಮಾರಿಯಿಂದ ಸೋಂಕಿತರನ್ನು ಕಾಪಾಡಲು ಪ್ಲಾಸ್ಮಾ ಥೆರಪಿ ಅತ್ಯುತ್ತಮ ಚಿಕಿತ್ಸೆಯಾಗಿದ್ದು, ಇದರಿಂದ ಹಲವರು ಗುಣಮುಖರಾಗಿದ್ದಾರೆ. ಆದಕಾರಣ ಇದೀಗ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲು ನಿರ್ಧರಿಸಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ