ಗೃಹ ಸಚಿವ ಆರಗ ಜ್ಞಾನೇಂದ್ರ ಹಿಜಾಬ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ಸಂಬಂಧ ಸುಪ್ರೀಂ ಕೋರ್ಟ್ನ ಇಬ್ಬರು ಜಡ್ಜ್ಗಳು ವಿಭಿನ್ನ ತೀರ್ಪು ನೀಡಿದ್ದಾರೆ. CJI ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ ಆಗಿದೆ ಹಾಗೂ CJI ಪೀಠ ನೀಡುವ ತೀರ್ಪಿಗೆ ಸರ್ಕಾರ ಬದ್ಧವಾಗಿರುತ್ತೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಹಿಜಾಬ್ ಬಗ್ಗೆ ಭಿನ್ನಾಭಿಪ್ರಾಯ ಇರುವ ಆದೇಶಗಳು ಹೊರ ಬಂದಿವೆ. ಮುಂದೆ ಮುಖ್ಯ ನ್ಯಾಯಮೂರ್ತಿಗಳ ನಿರ್ಧಾರ ಮಹತ್ವದ್ದಾಗಿದೆ. ನ್ಯಾಯಮೂರ್ತಿ