ಬೆಂಗಳೂರು: ನಿನ್ನೆ ನಡೆಯಬೇಕಿದ್ದ ವಿಶ್ವಾಸ ಮತ ಪ್ರಕ್ರಿಯೆ ಆಡಳಿತ, ವಿಪಕ್ಷಗಳ ಗದ್ದಲದಿಂದಾಗಿ ನಡೆದಿರಲಿಲ್ಲ. ಆದರೆ ಇಂದು ವಿಶ್ವಾಸಮತ ಸಾಬೀತುಪಡಿಸಲೇಬೇಕೆಂದು ರಾಜ್ಯಪಾಲ ವಜೂಬಾಯ್ ವಾಲಾ ಸಿಎಂ ಕುಮಾರಸ್ವಾಮಿಗೆ ಸಮಯ ನಿಗದಿ ಮಾಡಿದ್ದಾರೆ.