ಹುಬ್ಬಳ್ಳಿ: ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿಗಳಾಗಿ ಅಧಿಕಾರ ವಹಿಸಿಕೊಂಡು 9 ತಿಂಗಳಾಗುತ್ತಾ ಬಂತು. ಆದರೆ ಇದುವರೆಗೂ ಅವರಿಗೆ ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಅಲಾಟ್ ಆಗಿಲ್ಲ. ಬಿಜೆಪಿ ಸರ್ಕಾರದ ಧೋರಣೆಗೆ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.