ಕಳೆದ ಐದು ವರ್ಷಗಳಲ್ಲಿ ದೇಶದ ವ್ಯವಸ್ಥೆಯಲ್ಲಿ ಹಲವು ಮಾರ್ಪಾಡುಗಳಾಗಿವೆ. ನಾನು ವ್ಯಕ್ತಿಗತವಾಗಿ ಮಾತನಾಡುವುದಿಲ್ಲ. ನರೇಂದ್ರ ಮೋದಿ ತಮ್ಮ ನಡುವಳಿಕೆಯನ್ನ ಸುಧಾರಣೆ ಮಾಡಿಕೊಳ್ಳಬೇಕು. ಹೀಗಂತ ಜೆಡಿಎಸ್ ವರಿಷ್ಠ ಸಲಹೆ ಮಾಡಿದ್ದಾರೆ.ಶಿವಮೊಗ್ಗದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದು, ಪ್ರಧಾನಿ ಮೋದಿಯವರು ದೇಶವನ್ನ ಎಲ್ಲಿಗೆ ಕೊಂಡ್ಯೊಯಲ್ಲಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ. ಸಂಸತ್ ನಲ್ಲಿ ಹೆಚ್ಚು ಮಾತನಾಡಲು ಅವಕಾಶ ನೀಡಿಲ್ಲ.ನಮಗೆ ನಮಗೆ ಸಂಖ್ಯಾ ಬಲ ಇಲ್ಲ ಆದ್ದರಿಂತ ನಮಗೆ ಮಾತನಾಡಲು 2 ರಿಂದ 3