ಅವರು ವಿಧಾನ ಸಭೆ ಚುನಾವಣೆ ಬಳಿಕ ಈ ರಾಜ್ಯದಲ್ಲಿ ಮಾತ್ರವಲ್ಲ, ದೇಶದಲ್ಲಿಯೇ ಇರಲಿಲ್ಲ. ಅಂತಹ ಪರಾಜಿತ ಅಭ್ಯರ್ಥಿ ಇಂದು ನಗರಕ್ಕೆ ಆಗಮಿಸಿದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಜೈಕಾರ ಕೂಗಿ ಅದ್ಧೂರಿಯಾಗಿ ಬರಮಾಡಿಕೊಂಡವರು. ಯಾರವರು? ಮುಂದೆ ಓದಿ…