ಬೆಂಗಳೂರು : ಕೊರೊನಾ ವೈರಸ್ ಕಾಟದ ನಡುವೆ ಇದೀಗ ಮಹಾರಾಷ್ಟ್ರದ ಬಳಿಕ ರಾಜ್ಯಕ್ಕೂ ಮಿಡತೆ ಕಾಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.