ಮುಂಬರುವ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಂಪ್ ಮಾಡೋದು ಕಾಮನ್ ಆಗಿದೆ. ಇಂದು ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ ಸೇರಿದಂತೆ ಹಲವು ಜಿಲ್ಲೆಯ ನಾಯಕರು, ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಇನ್ನೂ ಇದೆ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಪಕ್ಷದ ಪಂಚರತ್ನ ರಥಯಾತ್ರೆ ರಾಜ್ಯದ 85 ಕ್ಷೇತ್ರದಲ್ಲಿ ಪೂರ್ಣಗೊಳಿಸಿದ್ದೇನೆ, ಇದೆ 26ರಂದು ಪಂಚರತ್ನ ಯಾತ್ರೆಯ ಬೃಹತ್ ಸಮಾವೇಶ ಮಾಡಲು