ಚಿಕ್ಕಮಗಳೂರು: ಮದುವೆ ದಿನವೇ ವರ ಛತ್ರದಿಂದ ನಾಪತ್ತೆಯಾಗಿ ವಧುವಿನ ಮನೆಯವರು ದಿಕ್ಕೇ ತೋಚದೇ ಕುಳಿತಿದ್ದಾಗ ಯುವಕನೊಬ್ಬ ಬಾಳು ಕೊಟ್ಟ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.