ತುಮಕೂರು : ಜೆಡಿಎಸ್ ಶಾಸಕ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಅವರು ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಜೆಡಿಎಸ್ ಜೊತೆಗಿನ 20 ವರ್ಷಗಳ ಬಾಂಧವ್ಯವನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ. ರಾಜೀನಾಮೆ ಪತ್ರ ಸಲ್ಲಿಸುವುದಕ್ಕೂ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಶ್ರೀನಿವಾಸ್, ಮಹತ್ವದ ಚರ್ಚೆ ನಡೆಸಿ ಮಾರ್ಚ್ 31ರಂದು ಕಾಂಗ್ರೆಸ್