ಬೆಂಗಳೂರು: ದೆಹಲಿ ಮೂಲದ ಮಹಿಳಾ ಟೆಕ್ಕಿ ವಿಜಯಲಕ್ಷ್ಮಿ (23) ಅವರನ್ನು ಕೊಲೆ ಮಾಡಿ ಪರಾರಿ ಆಗಿದ್ದ ಹರೀಶ್ ಅನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.