ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದಿರಬಹುದು. ಕೇಂದ್ರ ಸಚಿವ ಅನಂತಕುಮಾರ ಬೂಟ್ ನೆಕ್ಕಿರಬಹುದು. ಅದಕ್ಕೆ ಅಂತಹ ಹೇಳಿಕೆ ಕೊಡುತ್ತಾರೆ ಎಂದು ಸಮಾಜಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಅರಿತ ಬಿಜೆಪಿ ಮುಖಂಡರಿಗೆ ಹುಚ್ಚು ಹಿಡಿದಂತಾಗಿದೆ. ಹತಾಷೆಯಲ್ಲಿ ಎಲ್ಲರ ವಿರುದ್ಧವು ಮನಬಂದಂತೆ ಅಸಂಸ್ಕ್ರತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಪಕ್ಷಗಳಾಗಲಿ ಅಥವಾ ಸ್ವಪಕ್ಷವಾಗಲಿ ನಾಯಕರು ಯಾವಾಗಲೂ ಆರೋಗ್ಯಕರ