ಸಹಕಾರಿ ಮತ್ತು ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರ ಅಕಾಲಿಕ ನಿಧನದಿಂದ ದಿಗ್ಬ್ರಮೆಯಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದೇವಪ್ರಸಾದ್ ಅವರ ಅಕಾಲಿಕ ನಿಧನದಿಂದ ದಿಗ್ಬ್ರಮೆಯಾಗಿದೆ. ಜೊತೆಗೆ ಸಹಪಾಠಿಯನ್ನು ಕಳೆದುಕೊಂಡ ನೋವು ಕಾಡುತ್ತಿದೆ. ದೇವರು ಪ್ರಸಾದ್ ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ತಂಗಿದ್ದ