ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದೇ ಮುನಿಸಿಕೊಂಡಿರೋ ಹೆಚ್.ವಿಶ್ವನಾಥ್ ಮತ್ತೆ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ. ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಶೀಘ್ರದಲ್ಲೇ ನೇಮಕ ಮಾಡ್ತೇವೆ ಅಂತ ಸಿಎಂ ಯಡಿಯೂರಪ್ಪ ಹೇಳಿರೋ ಬೆನ್ನಲ್ಲೇ, ಯಾರಿಗೆ ಬೇಕು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಂತ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೇ ಬೇಡ ಅಂದಿರೋ ಹೆಚ್.ವಿಶ್ವನಾಥ್, ನಾನು ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್