ಬೆಂಗಳೂರು: ಎಚ್ಎಎಲ್ ಪ್ರಾಯೋಜಿತ ಅಕ್ಷಯ ಪಾತ್ರೆಯ ಅಡುಗೆಮನೆಯನ್ನು ಬುಧವಾರ ಬೆಂಗಳೂರಿನ ಗುನ್ಯಾಗ್ರಹಾರ ಗ್ರಾಮದಲ್ಲಿ ಸಿಎಂಡಿ ಆರ್ ಮಾಧವನ್ ಉದ್ಘಾಟಿಸಿದರು.