ಚೈತ್ರಾ ಕುಂದಾಪುರ ಆ್ಯಂಡ್ ಗ್ಯಾಂಗ್ನಿಂದ 5 ಕೋಟಿ ವಂಚನೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್ 10 ದಿನಗಳ ಕಾಲ CCB ಕಸ್ಟಡಿಗೆ ನೀಡಿದೆ.