ಇಸ್ರೇಲ್ ಮೇಲೆ ಹಮಾಸ್ ದಾಳಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಇಸ್ರೇಲ್ ಮೇಲೆ ಹಮಾಸ್ ಅವರ ದಾಳಿ ನಡೆಸಿದೆ.ಇತ್ತಿಚೇಗಿನ ವರ್ಷದಲ್ಲಿ ಮದ್ಯಪ್ರಾಚ್ಯದ ಶಾಂತಿ ಕಾಪಾಡಲು ಈ ದಾಳಿ ಭಂಗ ತಂದಿದೆ.ಈ ದಾಳಿ ಅತ್ಯಂತ ಖಂಡನೀಯ.ಸದ್ಯ ಇಸ್ರೆಲ್ ಪ್ರತಿದಾಳಿ ಮಾಡುತ್ತಿದೆ.ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆ ಅಗತ್ಯವಾಗಿದೆ.ಈ ಭಾಗದಲ್ಲಿ ಲಕ್ಷಾಂತರ ಭಾರತೀಯರು ಕೆಲಸ ಮಾಡ್ತಿದ್ದಾರೆ.ಅವರಿಗೂ ಆತಂಕ, ತೊಂದರೆಯಾಗಿದೆ.ಇದನ್ನ ವಿಶ್ವ ಗಂಭೀರವಾಗಿ ತೆಗೆದುಕೊಳ್ಳಬೇಕು.ಅಮಾಯಕರ ಮೇಲೆ ಹಮಾಸ್ ದಾಳಿ ಮಾಡಿದ್ದನ್ನ ಪ್ರಧಾನಿ ಮೋದಿ ಖಂಡಿಸಿದ್ದಾರೆ.ಇದು