ಚುನಾವಣೆ ಇನ್ನೇನು ಮೂರಾನಾಲ್ಕು ತಿಂಗಳು ಬಾಕಿಯಿದೆ ಎಲ್ಲಾ ರಾಜಕೀಯ ಪಕ್ಷಗಳ ಭರಾಟೆ ಹೆಚ್ಚಾಗ್ತಿದೆ ಕೇಂದ್ರ ನಾಯಕರನ್ನ ಕರೆಸಿ ಸಮಾವೇಶಗಳ ಮೇಲೆ ಸಮಾವೇಶ ಮಾಡ್ತಾಯಿ ಇದೇ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಕೆಂದ್ರದ ನಾಯಕಿಯನ್ನ ರಾಜ್ಯಕ್ಕೆ ಕರೆಸಲು ಕಸರತ್ತು ನಡೆಸಿದೆ.