ಕುಡಿದ ನಶೆಯಲ್ಲಿ 2 ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಪರಿಣಾಮ ಪ್ರಜ್ವಲ್ ಎಂಬ ಯುವಕನ ಬಲಗೈ ಕಟ್ ಆದ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ.