ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ತಮ್ಮ ಸಹೋದರ ಹಣಮಂತ ನಿರಾಣಿ ಅವರನ್ನು ದಾಖಲೆಯ 34,693 ಮತಗಳ ಅಂತರದಿಂದ ಗೆಲ್ಲಲು ಕಾರಣೀಭೂತರಾದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅಭಿನಂದನೆ ಸಲ್ಲಿಸಿದ್ದಾರೆ.