ಬೆಂಗಳೂರು : ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.